ಧಾರವಾಡ | ವೈದ್ಯನ ಕೊಂದ ವೈದ್ಯ ಪತ್ನಿ ಆಸ್ಪತ್ರೆಯಿಂದಲೇ ಸೀದಾ ಜೈಲಿಗೆ!
ಧಾರವಾಡ: ಇಲ್ಲಿನ ವೈದ್ಯ (Doctor) ಕಿರಣ್ ಹೊನ್ನಣ್ಣವರ ಕೊಲೆ ಮಾಡಿದ್ದ ಪತ್ನಿ ಈಗ ಜೈಲುಪಾಲಾಗಿದ್ದಾಳೆ. ಕಳೆದ ಜುಲೈ 15 ರ ರಾತ್ರಿ ಧಾರವಾಡ ನಗರದ (Dharwad City) ಬಾರಾಕೋಟ್ರಿ ಬಳಿಯ ರಂಕಾ ಸ್ಟ
ದಿನದ ಪ್ರಮುಖ ಸುದ್ದಿಗಳು — ನಿರಂತರ ತಾಜಾ.
ಧಾರವಾಡ: ಇಲ್ಲಿನ ವೈದ್ಯ (Doctor) ಕಿರಣ್ ಹೊನ್ನಣ್ಣವರ ಕೊಲೆ ಮಾಡಿದ್ದ ಪತ್ನಿ ಈಗ ಜೈಲುಪಾಲಾಗಿದ್ದಾಳೆ. ಕಳೆದ ಜುಲೈ 15 ರ ರಾತ್ರಿ ಧಾರವಾಡ ನಗರದ (Dharwad City) ಬಾರಾಕೋಟ್ರಿ ಬಳಿಯ ರಂಕಾ ಸ್ಟ
ಬೆಂಗಳೂರು ಮಹಾನಗರದಲ್ಲಿನ ಎಲ್ಇಡಿ ಬೀದಿ ದೀಪಗಳ ನಿರ್ವಹಣೆ ಮತ್ತು ವಿದ್ಯುತ್ ಬಿಲ್ ಸಂಬಂಧಿಸಿದಂತೆ ಮೂಲಭೂತ ಮಾಹಿತಿ ನೀಡುವಲ್ಲಿ ವಿಫಲರಾದ ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡರು ಜಿಬಿಎ ಸಭೆಯಲ್
Satish Neenasam movie: ‘ಅಯೋಗ್ಯ 2’ ಸಿನಿಮಾ ಇದೇ ಆಗಸ್ಟ್ 7ಕ್ಕೆ ರಿಲೀಸ್ ಆಗಲಿದೆ. ಚಿತ್ರತಂಡ ಒಟ್ಟಿಗೆ ಭರ್ಜರಿ ಭೋಜನ ಮಾಡಿರುವ ವಿಡಿಯೋವನ್ನು ಸತೀಶ್ ನೀನಾಸಂ ಹಂಚಿಕೊಂಡಿದ್ದಾರೆ. ಸತೀಶ್ ನೀ
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಭೌಗೋಳಿಕ ವಿಸ್ತರಣೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯವಸ್ಥೆಯಲ್ಲಿ ಬೃಹತ್
– ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಕೂಗು – ಅರೆ ಬೆತ್ತಲಾಗಿ ಹೆಚ್.ಕೆ ಪಾಟೀಲ್ ಅಭಿಮಾನಿ ಪ್ರತಿಭಟನೆ ಗದಗ: ಸಂಪುಟ ವಿಸ್ತರಣೆಯಲ್ಲಿ ಶಾಸಕ ಹೆಚ್.ಕೆ ಪಾಟೀಲ್ಗೆ (H K Patil) ಸಚಿವ ಸ್
53% may stop using UPI for payments above ₹3,000 if MDR returns, survey claims: ದೊಡ್ಡ ಮೊತ್ತದ ಯುಪಿಐ ಪಾವತಿಗಳ ಮೇಲೆ ಎಂಡಿಆರ್ ಶುಲ್ಕದ ವ್ಯವಸ್ಥೆ ತರಲು ಆರ್ಬಿಐ ಚಿಂತಿಸುತ್ತಿ
ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಖಾಲಿ ಉಳಿದಿರುವ ಏಕೈಕ ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕಿಯರ ನಡುವೆ ತೀವ್ರ ಪೈಪೋಟಿ ಆರ
ನಟ ಸಲ್ಮಾನ್ ಖಾನ್ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿರಬಹುದು ಎಂದು ಕೆಲವರು ಊಹಿಸಿದ್ದರು. ವಿಪರೀತವಾಗಿ ತೂಕ ಕಡಿಮೆ ಆಗಿದ್ದೇ ಈ ಅನುಮಾನಕ್ಕೆ ಕಾರಣ ಆಗಿತ್ತು. ತಾವು ತೂಕ ಕಳೆದುಕೊಂಡಿರುವ ಬಗ್ಗ
ಮಂಡ್ಯ: ಕಾರು ಅಪಘಾತದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬರ್ತ್ಡೇ ಆಚರಣೆಗೆ ಕರೆದು ರೇಪ್ಗೆ ಯತ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರವಾಗಿ ಆರೋಪಿಸಿರುವ ಘಟನೆ
ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಕ್ಕೆ ಮಿಜೋರಾಂ ಆರೋಗ್ಯ ಸಚಿವೆ ಲಾಲ್ರಿನ್ಪುಯಿ ಭೇಟಿ ನೀಡಿದರು. ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಸಮರ್ಪಣಾ ಭಾವ, ಪ್ರಾಮಾಣಿಕತೆ ಮತ್ತು ಬಲ
ಚೆನ್ನೈ: ನಟಿ ತ್ರಿಷಾ ವಿರುದ್ಧ ಡಬಲ್ ಮಿನಿಂಗ್ ಹೇಳಿಕೆ ವಿವಾದದಲ್ಲಿ ಅರೆಸ್ಟ್ ಆಗಿದ್ದ ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನ ಬಿಡುಗಡೆ ಮಾಡಲು ಮದ್ರಾಸ್ ಹೈಕ
ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಚಾರಣಿಗರ ಸುರಕ್ಷತೆಯನ್ನು ಪರಿಗಣಿಸಿ ಟ್ರೆಕ್ಕಿಂಗ್ ಚಟುವಟಿಕೆಗಳನ್ನು ತಾತ್ಕಾಲಿ
ನಟಿ ತ್ರಿಶಾ ಕುರಿತು ದ್ವಂದ್ವಾರ್ಥದ ಹೇಳಿಕೆ ಪ್ರಕರಣದ ವಿಚಾರಣೆ ನಂತರ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು. ಆ ಆದೇಶದ ಬೆನ್ನಲ್ಲೇ ಉದಯನಿಧಿ ಅವರನ್ನು ಬಿಡುಗಡೆ ಮಾಡಲಾಗಿದೆ
ಜನಪ್ರಿಯ ರಿಯಾಲಿಟಿ ಶೋ `ಬಿಗ್ ಬಾಸ್ ಹಿಂದಿ ಸೀಸನ್ 20’ರ (Bigg Boss 20) ಕಾಯುವಿಕೆಗೆ ತೆರೆ ಬಿದ್ದಿದೆ. ನಟ ಸಲ್ಮಾನ್ ಖಾನ್ (Salman Khan) ನಿರೂಪಣೆಯ ಈ ಬಹು ನಿರೀಕ್ಷಿತ ಕಾರ್ಯಕ್ರಮವು ಸೆಪ್
Allu Arjun movie: ಸ್ನೇಹಿತರ ದಿನದಂದು ಸಾಮಾನ್ಯ ಆಚರಣೆಯೆಂದರೆ ಹಳೆಯ ಸ್ನೇಹಿತರೆಲ್ಲ ಸೇರಿ ಎಣ್ಣೆ ಹೊಡೆಯುತ್ತಾರೆ, ಹಳೆಯ ದಿನಗಳನ್ನು ನೆನಪು ಮಾಡಿಕೊಳ್ಳುತ್ತಾರೆ. ಪರಸ್ಪರ ಶುಭ ಸಂದೇಶಗಳನ್ನು
ಫುಕೆಟ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಇಂದು ಆಗಸದಲ್ಲಿ ಹಾರಾಟ ನಡೆಸುತ್ತಿದ್ದಾಗ ಭಾರಿ ಗಾಳಿಗೆ ಸಿಲುಕಿದೆ. ಇದರಿಂದಾಗಿ ಇದ್ದಕ್ಕಿದ್ದಂತೆ ವಿಮಾನದ ಎತ್ತರದಲ್ಲಿ ವಿಮಾನ ಪ
ಮುಂಬೈ: ಹಿರಿಯ ಕಾಂಗ್ರೆಸ್ (Congress) ನಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಮತ್ತು ಮಾಜಿ ರಾಜ್ಯಪಾಲ ಡಿ.ವೈ ಪಾಟೀಲ್ (DY Patil) ಅವರಿಂದು (ಆ.4) ಕೊನೆಯುಸಿರೆಳೆದಿದ್ದಾರೆ ದೀರ್ಘಕಾಲದ ಅನಾರೋಗ್
– ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಿದ ಕೇಜ್ರಿವಾಲ್ – 30 ಕೋಟಿ ವಾಹನಗಳಿಗೆ ಹಾನಿಯಾಗುವ ಅಪಾಯ; ಧಾಂಡಾ ನವದೆಹಲಿ: ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಿರೋಧಿಸಿ ಸಂಗ್ರಹಿಸಲಾದ 2
ಇಸ್ಲಾಮಾಬಾದ್: ಆರ್ಥಿಕ ಹಾಗೂ ರಾಜಕೀಯ ಸಂಕಷ್ಟದಿಂದ ತತ್ತರಿಸುತ್ತಿರುವ ಪಾಕಿಸ್ತಾನದಲ್ಲಿ (Pakistan) ಶಹಬಾಸ್ ಶರೀಫ್ ನೇತೃತ್ವದ ಸರ್ಕಾರದ ಆಂತರಿಕ ಭಿನ್ನಾಭಿಪ್ರಾಯ ಬೀದಿಗೆ ಬಂದಿದೆ. ದೇಶದ ಗೃಹ
Basavaraj Horatti: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ರಾಜೀನಾಮೆ ನೀಡುವಂತೆ ಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ಸದ್ಯ ಈ ವಿಚಾರಕ್ಕೆ ಬಸವರಾ
ಮೃತರ ದೇಹಕ್ಕೆ ಹೂವುಗಳನ್ನು ಅರ್ಪಿಸುವುದು ಹಲವು ಸಂಸ್ಕೃತಿಗಳಲ್ಲಿ ಸಾಮಾನ್ಯ. ಇದು ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ, ದೇಹಕ್ಕೆ ಸಲ್ಲಿಸುವ ಅಂತಿಮ ಗೌರವ, ಆತ್ಮಕ್ಕೆ ಶಾಂತಿ ಮತ್ತು ಮುಕ್ತಿ ಕೋರುವ
ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ತ್ರಿಶಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್
ಸಚಿವ ಸಂಪುಟ ವಿಸ್ತರಣೆಯಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ, ಅವರ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯವಾಗ