ಕನ್ನಡ ಮುಖಪುಟ ↗
ಭಾಷೆಗಳು: English · हिन्दी · বাংলা · मराठी · తెలుగు · தமிழ் · ગુજરાતી · ಕನ್ನಡ · മലയാളം

ಕನ್ನಡ ಸುದ್ದಿ

ದಿನದ ಪ್ರಮುಖ ಸುದ್ದಿಗಳು — ನಿರಂತರ ತಾಜಾ.

Public TV ಕನ್ನಡ · Karnataka

ಧಾರವಾಡ | ವೈದ್ಯನ ಕೊಂದ ವೈದ್ಯ ಪತ್ನಿ ಆಸ್ಪತ್ರೆಯಿಂದಲೇ ಸೀದಾ ಜೈಲಿಗೆ‌‌!

ಧಾರವಾಡ: ಇಲ್ಲಿನ ವೈದ್ಯ (Doctor) ಕಿರಣ್ ಹೊನ್ನಣ್ಣವರ ಕೊಲೆ ಮಾಡಿದ್ದ ಪತ್ನಿ ಈಗ ಜೈಲುಪಾಲಾಗಿದ್ದಾಳೆ. ಕಳೆದ ಜುಲೈ 15 ರ ರಾತ್ರಿ ಧಾರವಾಡ ನಗರದ (Dharwad City) ಬಾರಾಕೋಟ್ರಿ ಬಳಿಯ ರಂಕಾ ಸ್ಟ

TV9 ಕನ್ನಡ · Karnataka

ಬೀದಿ ದೀಪ ಅಳವಡಿಸದ ಹಿನ್ನೆಲೆ ಜಿಬಿಎ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಕ್ಲಾಸ್​​

ಬೆಂಗಳೂರು ಮಹಾನಗರದಲ್ಲಿನ ಎಲ್‌ಇಡಿ ಬೀದಿ ದೀಪಗಳ ನಿರ್ವಹಣೆ ಮತ್ತು ವಿದ್ಯುತ್ ಬಿಲ್ ಸಂಬಂಧಿಸಿದಂತೆ ಮೂಲಭೂತ ಮಾಹಿತಿ ನೀಡುವಲ್ಲಿ ವಿಫಲರಾದ ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡರು ಜಿಬಿಎ ಸಭೆಯಲ್

TV9 ಕನ್ನಡ · Karnataka

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ

Satish Neenasam movie: ‘ಅಯೋಗ್ಯ 2’ ಸಿನಿಮಾ ಇದೇ ಆಗಸ್ಟ್ 7ಕ್ಕೆ ರಿಲೀಸ್ ಆಗಲಿದೆ. ಚಿತ್ರತಂಡ ಒಟ್ಟಿಗೆ ಭರ್ಜರಿ ಭೋಜನ ಮಾಡಿರುವ ವಿಡಿಯೋವನ್ನು ಸತೀಶ್ ನೀನಾಸಂ ಹಂಚಿಕೊಂಡಿದ್ದಾರೆ. ಸತೀಶ್ ನೀ

TV9 ಕನ್ನಡ · Karnataka

ಬೆಂಗಳೂರು ಪೊಲೀಸ್‌ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: 5 ಹೊಸ ಕಮಿಷನರೇಟ್‌, 6,633 ಹೊಸ ಹುದ್ದೆ ಸೃಷ್ಟಿಗೆ ಪ್ರಸ್ತಾವನೆ

ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಭೌಗೋಳಿಕ ವಿಸ್ತರಣೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯವಸ್ಥೆಯಲ್ಲಿ ಬೃಹತ್

Public TV ಕನ್ನಡ · Karnataka

ಹೆಚ್.ಕೆ. ಪಾಟೀಲ್‌ಗೆ ಕೈತಪ್ಪಿದ ಸಚಿವ ಸ್ಥಾನ; ನಗರಸಭೆ ಸದಸ್ಯರಿಂದ ಸಾಮೋಹಿಕ ರಾಜೀನಾಮೆ

– ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಕೂಗು – ಅರೆ ಬೆತ್ತಲಾಗಿ ಹೆಚ್.ಕೆ ಪಾಟೀಲ್‌ ಅಭಿಮಾನಿ ಪ್ರತಿಭಟನೆ ಗದಗ: ಸಂಪುಟ ವಿಸ್ತರಣೆಯಲ್ಲಿ ಶಾಸಕ ಹೆಚ್‌.ಕೆ ಪಾಟೀಲ್‌ಗೆ (H K Patil) ಸಚಿವ ಸ್

TV9 ಕನ್ನಡ · Karnataka

ಎಂಡಿಆರ್ ಶುಲ್ಕ ಜಾರಿಯಾದರೆ 3,000 ರೂಗಿಂತ ಹೆಚ್ಚಿನ ಪಾವತಿಗೆ ಶೇ. 53 ಮಂದಿ ಹಿಂದೇಟು; ಸಮೀಕ್ಷೆ ಅಭಿಪ್ರಾಯ

53% may stop using UPI for payments above ₹3,000 if MDR returns, survey claims: ದೊಡ್ಡ ಮೊತ್ತದ ಯುಪಿಐ ಪಾವತಿಗಳ ಮೇಲೆ ಎಂಡಿಆರ್ ಶುಲ್ಕದ ವ್ಯವಸ್ಥೆ ತರಲು ಆರ್​ಬಿಐ ಚಿಂತಿಸುತ್ತಿ

TV9 ಕನ್ನಡ · Karnataka

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಖಾಲಿ ಉಳಿದಿರುವ ಏಕೈಕ ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕಿಯರ ನಡುವೆ ತೀವ್ರ ಪೈಪೋಟಿ ಆರ

TV9 ಕನ್ನಡ · Karnataka

ವಿಪರೀತ ತೂಕ ಕಡಿಮೆ ಆಗಿದ್ದರ ಬಗ್ಗೆ ಮೌನ ಮುರಿದ ನಟ ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿರಬಹುದು ಎಂದು ಕೆಲವರು ಊಹಿಸಿದ್ದರು. ವಿಪರೀತವಾಗಿ ತೂಕ ಕಡಿಮೆ ಆಗಿದ್ದೇ ಈ ಅನುಮಾನಕ್ಕೆ ಕಾರಣ ಆಗಿತ್ತು. ತಾವು ತೂಕ ಕಳೆದುಕೊಂಡಿರುವ ಬಗ್ಗ

Public TV ಕನ್ನಡ · Karnataka

ಕಾರು ಅಪಘಾತದಲ್ಲಿ ಯುವತಿ ಸಾವು – ಬರ್ತ್‌ಡೇ ಆಚರಣೆಗೆ ಕರೆದು ರೇಪ್‌ಗೆ ಯತ್ನಿಸಿ ಕೊಲೆ ಆರೋಪ

ಮಂಡ್ಯ: ಕಾರು ಅಪಘಾತದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬರ್ತ್‌ಡೇ ಆಚರಣೆಗೆ ಕರೆದು ರೇಪ್‌ಗೆ ಯತ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರವಾಗಿ ಆರೋಪಿಸಿರುವ ಘಟನೆ

TV9 ಕನ್ನಡ · Karnataka

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಕ್ಕೆ ಮಿಜೋರಾಂನ ಆರೋಗ್ಯ ಸಚಿವೆ ಶ್ರೀಮತಿ ಲಾಲ್ರಿನ್‌ಪುಯಿ ಭೇಟಿ

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಕ್ಕೆ ಮಿಜೋರಾಂ ಆರೋಗ್ಯ ಸಚಿವೆ ಲಾಲ್ರಿನ್‌ಪುಯಿ ಭೇಟಿ ನೀಡಿದರು. ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಸಮರ್ಪಣಾ ಭಾವ, ಪ್ರಾಮಾಣಿಕತೆ ಮತ್ತು ಬಲ

Public TV ಕನ್ನಡ · Karnataka

ದುರಹಂಕಾರವೇ ವಿನಾಶಕ್ಕೆ ದಾರಿ – ಪುತ್ರ ಉದಯನಿಧಿ ರಿಲೀಸ್‌ ಬಳಿಕ ಟಿವಿಕೆ ವಿರುದ್ಧ ಎಂ.ಕೆ ಸ್ಟಾಲಿನ್‌ ಗುಡುಗು

ಚೆನ್ನೈ: ನಟಿ ತ್ರಿಷಾ ವಿರುದ್ಧ ಡಬಲ್‌ ಮಿನಿಂಗ್‌ ಹೇಳಿಕೆ ವಿವಾದದಲ್ಲಿ ಅರೆಸ್ಟ್‌ ಆಗಿದ್ದ ತಮಿಳುನಾಡು ವಿಧಾನಸಭೆಯ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನ ಬಿಡುಗಡೆ ಮಾಡಲು ಮದ್ರಾಸ್ ಹೈಕ

TV9 ಕನ್ನಡ · Karnataka

ಭಾರೀ ಮಳೆ ಹಿನ್ನೆಲೆ ಕುದುರೆಮುಖದಲ್ಲಿ ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ಬ್ರೇಕ್: ಚಾರಣಿಗರಿಗೆ ನಿರಾಸೆ

ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಚಾರಣಿಗರ ಸುರಕ್ಷತೆಯನ್ನು ಪರಿಗಣಿಸಿ ಟ್ರೆಕ್ಕಿಂಗ್ ಚಟುವಟಿಕೆಗಳನ್ನು ತಾತ್ಕಾಲಿ

TV9 ಕನ್ನಡ · Karnataka

ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ

ನಟಿ ತ್ರಿಶಾ ಕುರಿತು ದ್ವಂದ್ವಾರ್ಥದ ಹೇಳಿಕೆ ಪ್ರಕರಣದ ವಿಚಾರಣೆ ನಂತರ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು. ಆ ಆದೇಶದ ಬೆನ್ನಲ್ಲೇ ಉದಯನಿಧಿ ಅವರನ್ನು ಬಿಡುಗಡೆ ಮಾಡಲಾಗಿದೆ

Public TV ಕನ್ನಡ · Karnataka

ಸೆ.6ರಿಂದ ಹಿಂದಿ ಬಿಗ್ ಬಾಸ್ ಶುರು – ಮೊದಲ ಪ್ರೋಮೋ ಔಟ್

ಜನಪ್ರಿಯ ರಿಯಾಲಿಟಿ ಶೋ `ಬಿಗ್ ಬಾಸ್ ಹಿಂದಿ ಸೀಸನ್ 20’ರ (Bigg Boss 20) ಕಾಯುವಿಕೆಗೆ ತೆರೆ ಬಿದ್ದಿದೆ. ನಟ ಸಲ್ಮಾನ್ ಖಾನ್ (Salman Khan) ನಿರೂಪಣೆಯ ಈ ಬಹು ನಿರೀಕ್ಷಿತ ಕಾರ್ಯಕ್ರಮವು ಸೆಪ್

TV9 ಕನ್ನಡ · Karnataka

ಸ್ನೇಹಿತರ ದಿನಾಚರಣೆಯಂದು ಗೆಳೆಯರಿಗೆ ವಿಶೇಷ ಉಡುಗೊರೆ ಕೊಟ್ಟ ಅಲ್ಲು ಅರ್ಜುನ್

Allu Arjun movie: ಸ್ನೇಹಿತರ ದಿನದಂದು ಸಾಮಾನ್ಯ ಆಚರಣೆಯೆಂದರೆ ಹಳೆಯ ಸ್ನೇಹಿತರೆಲ್ಲ ಸೇರಿ ಎಣ್ಣೆ ಹೊಡೆಯುತ್ತಾರೆ, ಹಳೆಯ ದಿನಗಳನ್ನು ನೆನಪು ಮಾಡಿಕೊಳ್ಳುತ್ತಾರೆ. ಪರಸ್ಪರ ಶುಭ ಸಂದೇಶಗಳನ್ನು

TV9 ಕನ್ನಡ · Karnataka

ಆಕಾಶದಿಂದ 300 ಅಡಿ ಕುಸಿದ ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನ; 14 ಜನರಿಗೆ ಗಾಯ

ಫುಕೆಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಇಂದು ಆಗಸದಲ್ಲಿ ಹಾರಾಟ ನಡೆಸುತ್ತಿದ್ದಾಗ ಭಾರಿ ಗಾಳಿಗೆ ಸಿಲುಕಿದೆ. ಇದರಿಂದಾಗಿ ಇದ್ದಕ್ಕಿದ್ದಂತೆ ವಿಮಾನದ ಎತ್ತರದಲ್ಲಿ ವಿಮಾನ ಪ

Public TV ಕನ್ನಡ · Karnataka

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ರಾಜ್ಯಪಾಲ ಡಿವೈ ಪಾಟೀಲ್ ನಿಧನ

ಮುಂಬೈ: ಹಿರಿಯ ಕಾಂಗ್ರೆಸ್ (Congress) ನಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಮತ್ತು ಮಾಜಿ ರಾಜ್ಯಪಾಲ ಡಿ.ವೈ ಪಾಟೀಲ್ (DY Patil) ಅವರಿಂದು (ಆ.4) ಕೊನೆಯುಸಿರೆಳೆದಿದ್ದಾರೆ ದೀರ್ಘಕಾಲದ ಅನಾರೋಗ್

Public TV ಕನ್ನಡ · Karnataka

ಕೇಂದ್ರ ಸರ್ಕಾರ ಟ್ರಂಪ್‌ ಮುಂದೆ ಮಂಡಿಯೂರಿದೆ – E20 ಇಂಧನ ವಿರೋಧಿಸಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಭಟನೆ

– ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಿದ ಕೇಜ್ರಿವಾಲ್‌ – 30 ಕೋಟಿ ವಾಹನಗಳಿಗೆ ಹಾನಿಯಾಗುವ ಅಪಾಯ; ಧಾಂಡಾ ನವದೆಹಲಿ: ಇ20 (E20) ಎಥೆನಾಲ್‌ ಮಿಶ್ರಿತ ಪೆಟ್ರೋಲ್ ಬಳಕೆ ವಿರೋಧಿಸಿ ಸಂಗ್ರಹಿಸಲಾದ 2

Public TV ಕನ್ನಡ · Karnataka

ಪಾಕಿಸ್ತಾನ ಸರ್ಕಾರದಲ್ಲಿ ತೀವ್ರ ಬಿಕ್ಕಟ್ಟು: ಬೀದಿಗೆ ಬಂತು ನಖ್ವಿ-ಶಹಬಾಜ್ ಶರೀಫ್ ಭಿನ್ನಾಭಿಪ್ರಾಯ

ಇಸ್ಲಾಮಾಬಾದ್: ಆರ್ಥಿಕ ಹಾಗೂ ರಾಜಕೀಯ ಸಂಕಷ್ಟದಿಂದ ತತ್ತರಿಸುತ್ತಿರುವ ಪಾಕಿಸ್ತಾನದಲ್ಲಿ (Pakistan) ಶಹಬಾಸ್ ಶರೀಫ್ ನೇತೃತ್ವದ ಸರ್ಕಾರದ ಆಂತರಿಕ ಭಿನ್ನಾಭಿಪ್ರಾಯ ಬೀದಿಗೆ ಬಂದಿದೆ. ದೇಶದ ಗೃಹ

TV9 ಕನ್ನಡ · Karnataka

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ: ‘ಮನಸ್ಸಿಗೆ ನೋವಾಗಿದೆ’ ಎಂದ ಬಸವರಾಜ ಹೊರಟ್ಟಿ

Basavaraj Horatti: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ರಾಜೀನಾಮೆ ನೀಡುವಂತೆ ಸಿಎಂ ಡಿಕೆ ಶಿವಕುಮಾರ್​ ಸೂಚಿಸಿದ್ದಾರೆ. ಸದ್ಯ ಈ ವಿಚಾರಕ್ಕೆ ಬಸವರಾ

TV9 ಕನ್ನಡ · Karnataka

ಸತ್ತವರ ಮೇಲೆ ಹೂವುಗಳನ್ನು ಹಾಕುವುದು ಏಕೆ?: ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು?

ಮೃತರ ದೇಹಕ್ಕೆ ಹೂವುಗಳನ್ನು ಅರ್ಪಿಸುವುದು ಹಲವು ಸಂಸ್ಕೃತಿಗಳಲ್ಲಿ ಸಾಮಾನ್ಯ. ಇದು ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ, ದೇಹಕ್ಕೆ ಸಲ್ಲಿಸುವ ಅಂತಿಮ ಗೌರವ, ಆತ್ಮಕ್ಕೆ ಶಾಂತಿ ಮತ್ತು ಮುಕ್ತಿ ಕೋರುವ

TV9 ಕನ್ನಡ · Karnataka

‘ತ್ರಿಶಾ ಹೆಸರನ್ನೇ ಹೇಳಿಲ್ಲ’; ಉದಯನಿಧಿ ಬಂಧನದ ಬಳಿಕ ಟಿವಿಕೆ ಸರ್ಕಾರದ ವಿರುದ್ಧ ತಿರುಗಿಬಿದ್ದ ಡಿಎಂಕೆ

ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ತ್ರಿಶಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್

TV9 ಕನ್ನಡ · Karnataka

ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ

ಸಚಿವ ಸಂಪುಟ ವಿಸ್ತರಣೆಯಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ, ಅವರ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯವಾಗ