BAD
INDIA
KARNATAKA
Farmers stage protest near Mahadeshwara Hills demanding removal of toll gate

ಮಹದೇಶ್ವರ ಬೆಟ್ಟ: ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದಲ್ಲಿರುವ ಮಲೆಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಹಾಕಿರುವ ಸುಂಕ ವಸೂಲಿ ಕೇಂದ್ರವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
Read the original at ಪ್ರಜಾವಾಣಿ ↗