BAD
POLITICS
KARNATAKA
Protest demanding representation for Brahmins in cabinet

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
Read the original at ಪ್ರಜಾವಾಣಿ ↗