UGLY
INDIA
KARNATAKA
CA student commits suicide in Shivamogga

ಶಿವಮೊಗ್ಗ: ಇಲ್ಲಿನ ಬೊಮ್ಮನಕಟ್ಟೆಯ ಕಲ್ಪವೃಕ್ಷ ಲೇಔಟ್ನ ಬಾಡಿಗೆ ಮನೆಯಲ್ಲಿ ಸಿಎ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕೆ.ಎಸ್. ವೆಂಕಟೇಶ್ ಎಂಬುವವರ ಪುತ್ರ ಕೆ.ವಿ.ಶ್ರೀನಿಧಿ (24) ಎಂದು ಗುರುತಿಸಲಾಗಿದೆ.
Read the original at ಪ್ರಜಾವಾಣಿ ↗