GOOD
POLITICS
KARNATAKA
MLA Gururaj demands hike in BPL ration card income limit

ಬೈಂದೂರು: ಬಿಪಿಎಲ್ ಪಡಿತರ ಚೀಟಿ ಪಡೆಯುವ ಸಂಬಂಧ ರಾಜ್ಯ ಆಡಳಿತ ಸುಧಾರಣಾ ಆಯೋಗವು ನಿಗದಿ ಪಡಿಸಿರುವ ಮಾನದಂಡಗಳನ್ನು ಪರಿಷ್ಕರಿಸಬೇಕು ಮತ್ತು ಆದಾಯ ಮಿತಿ ಹೆಚ್ಚಳ ಮಾಡಬೇಕು ಎಂದು ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಒತ್ತಾಯಿಸಿದರು.
Read the original at ಪ್ರಜಾವಾಣಿ ↗