Flag of Indiaसत्यमेव जयते
BAD INDIA KARNATAKA

Demand to declare Alnavar taluk as green drought zone

ಅಳ್ನಾವರ: ‘ಅಳ್ನಾವರ ತಾಲ್ಲೂಕನ್ನು ಹಸಿರು ಬರಗಾಲ ಪ್ರದೇಶವೆಂದು ಘೋಷಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಡಿ.ಎಚ್‌. ಹೂಗಾರ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Wed, 19 Aug 2026 00:54
Read the original at ಪ್ರಜಾವಾಣಿ ↗