Flag of Indiaसत्यमेव जयते
BAD INDIA KARNATAKA

Shepherd Association sends delegation to Bengaluru, warns of protest

ಚಿತ್ರದುರ್ಗ: ‘ಸಂಪುಟ ವಿಸ್ತರಣೆಯಲ್ಲಿ ಕುರುಬ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಪಟ್ಟಿಯಲ್ಲಿ ಹೆಸರು ಘೋಷಿಸಿ ಕೊನೆ ಕ್ಷಣದಲ್ಲಿ ಹೆಸರು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ’ ಎಂದು ಕುರುಬರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್‌ ಆರೋಪಿಸಿದ

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗