Flag of Indiaसत्यमेव जयते
BAD POLITICS KARNATAKA

कांग्रेस कार्यकर्ताओं ने विधायक के घर के बाहर किया विरोध प्रदर्शन

ಚಿಕ್ಕಮಗಳೂರು: ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಜಮೀನು ಮಂಜೂರು ಬಗ್ಗೆ ಕೊಟ್ಟ ಮಾತು ಮರೆತು ಕಾಂಗ್ರೆಸ್ ಪಕ್ಷ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರ ವಿರುದ್ಧ ಶಾಸಕರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ–ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಮರ್ಲೆ ಅಣ್ಣಯ್ಯ ಹೇಳಿದ

ಪ್ರಜಾವಾಣಿ Wed, 19 Aug 2026 00:54
ಪ್ರಜಾವಾಣಿ पर मूल खबर पढ़ें ↗