BAD
INDIA
KARNATAKA
Fire in the house

ಕಡೂರು: ಸಿಂಗಟಗೆರೆ ಹೋಬಳಿ ಮುದ್ದೇನಹಳ್ಳಿ ಗ್ರಾಮದ ಕುಮಾರಪ್ಪ ಅವರ ಮನೆಗೆ ಶನಿವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
Read the original at ಪ್ರಜಾವಾಣಿ ↗