Flag of Indiaसत्यमेव जयते
GOOD INDIA KARNATAKA

Villagers along Ghataprabha river in Bagalkot urged to move to safer places

ಬಾಗಲಕೋಟೆ: ಹಿಡಕಲ್ (ಘಟಪ್ರಭಾ) ಜಲಾಶಯದಿಂದ ನೀರು ಬಿಟ್ಟಿರುವುದರಿಂದ ಘಟಪ್ರಭಾ ನದಿ ದಡದ ಗ್ರಾಮಗಳ ಜನರು ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ತಿಳಿಸಿದ್ದಾರೆ.

ಪ್ರಜಾವಾಣಿ Wed, 19 Aug 2026 01:04
Read the original at ಪ್ರಜಾವಾಣಿ ↗