Flag of Indiaसत्यमेव जयते
BAD POLITICS KARNATAKA

Declare drought: BJP demands rain deficit in Madhugiri taluk

ಮಧುಗಿರಿ: ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದ ಬರದ ಪರಿಸ್ಥಿತಿ ಉಂಟಾಗಿದ್ದು, ಶೇ 80ರಷ್ಟು ಭೂಮಿಗೆ ಬೀಜ ಬೀಳದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಬಿತ್ತನೆಯಾಗಿರುವ ಬೆಳೆಗಳು ಸಂಪೂರ್ಣವಾಗಿ ಒಣಗಿರುವುದರಿಂದ ಕೂಡಲೇ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ತಾಲ್ಲೂಕು ಬಿಜೆಪಿ ಅಧ್ಯಕ್

ಪ್ರಜಾವಾಣಿ Wed, 19 Aug 2026 00:54
Read the original at ಪ್ರಜಾವಾಣಿ ↗