BAD
INDIA
KARNATAKA
Declare Vijayapura district as drought-hit and waive off loans of farmers.

ವಿಜಯಪುರ: ವಿಜಯಪುರ ಜಿಲ್ಲೆಯನ್ನು ಕೂಡಲೇ ಬರಗಾಲ ಎಂದು ಘೋಷಿಸಿ ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ವಿಜಯಪುರದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
Read the original at ಪ್ರಜಾವಾಣಿ ↗