GOOD
INDIA
KARNATAKA
Devaraja Urs Jayanti to be celebrated on 20th August

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜಯಂತಿಯನ್ನು ಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಡಿ.ವಿ.ಎಂ ಕಾಲೊನಿಯಲ್ಲಿರುವ ತಾಲ್ಲೂಕು ಆಡಳಿತ ಸೌಧದ ಹಿಂಭಾಗದ ದೇವರಾಜ ಅರಸು ಭವನದಲ್ಲಿ ಆಯೋಜಿಸಲಾಗಿದೆ.
Read the original at ಪ್ರಜಾವಾಣಿ ↗