Flag of Indiaसत्यमेव जयते
BAD INDIA KARNATAKA

Drought declared, farmers demand opening of cow schools

ನರಗುಂದ: ಬರಗಾಲ ಘೋಷಣೆ ಹಾಗೂ ಗೋ ಶಾಲೆಗಳನ್ನು ಆರಂಭಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು, ಪದಾಧಿಕಾರಿಗಳು ತಹಶೀಲ್ದಾರ್ ಶ್ರೀಶೈಲ ತಳವಾರ ಮಂಗಳವಾರ ಮನವಿ ಸಲ್ಲಿಸಿದರು.

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗