Flag of Indiaसत्यमेव जयते
BAD INDIA KARNATAKA

Farmers stage protest demanding release of Yettinahole project compensation

ಹಳೇಬೀಡು: ಎತ್ತಿನಹೊಳೆ ಯೋಜನೆಯ ನಾಲೆ ಕಾಮಗಾರಿಗೆ ಜಮೀನು ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ನೀಡುತ್ತಿಲ್ಲ. ಪುರಾತನ ಕಾಲದಿಂದ ಖಾತೆ ಇರುವ ಜಮೀನನ್ನು ಅರಣ್ಯ ಇಲಾಖೆಯವರು ನಮಗೆ ಸೇರಿದೆ ಎಂದು ತೊಂದರೆ ಕೊಡುತ್ತಿದ್ದಾರೆ. ಜಮೀನಿಗೆ ಸಮರ್ಪಕ ಪರಿಹಾರ ಕೊಡಬೇಕು. ಅರಣ್ಯ ಇಲಾಖೆಯವರ ಕಿರುಕುಳ ತಪ್

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗