BAD
CRIME
KARNATAKA
Irregularities in distribution of crop insurance: SIT probe sought

ಮುಂಡರಗಿ: ‘ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹವಾಮಾನ ಆಧಾರಿತ ಫಸಲ್ ಬಿಮಾ ಯೋಜನೆಯ ವಿಮೆ ವಿತರಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಎಸ್ಐಟಿ ತನಿಖೆಗೆ ಒಳಪಡಿಸಬೇಕು’ ಎಂದು ತಾಲ್ಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್.
Read the original at ಪ್ರಜಾವಾಣಿ ↗