BAD
POLITICS
KARNATAKA
JD (S), BJP protest in front of Hemavathi office at 10

ತುರುವೇಕೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್, ಬಿಜೆಪಿಯಿಂದ ಆ.10ರಂದು ಹೇಮಾವತಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲಾ ಜಯರಾಮ್ ತಿಳಿಸಿದರು.
Read the original at ಪ್ರಜಾವಾಣಿ ↗