BAD
INDIA
KARNATAKA
Mekedatu: Tamil Nadu protests

ರಾಮನಗರ: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣಕ್ಕೆ ತಮಿಳುನಾಡು ವಿರೋಧ ಖಂಡಿಸಿ ಹಾಗೂ ಮಹದಾಯಿ, ಕಳಸಾ– ಬಂಡೂರಿ ಯೋಜನೆ ಜಾರಿಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರುನಾಡು ಸೇನೆ ಸಹಯೋಗದಲ್ಲಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗