Flag of Indiaसत्यमेव जयते
BAD INDIA KARNATAKA

Pro-Kannada organisations demand declaration of Bidar district as drought-hit

ಭಾಲ್ಕಿ: ‘ಗಡಿಜಿಲ್ಲೆ ಬೀದರ್‌ನಲ್ಲಿ ಪ್ರಸ್ತುತ ವರ್ಷದ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದು, ಜಿಲ್ಲೆಯ ರೈತರು ಆತಂಕಕ್ಕೆ ಈಡಾಗಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಬೀದರ್ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು’ ಎಂದು ತಾಲ್ಲೂಕು ಕನ್ನಡಪರ ಸಂಘಟನೆಯ ಪದಾಧಿಕಾರಿಗ

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗