Flag of Indiaसत्यमेव जयते
BAD INDIA KARNATAKA

मल्लिकार्जुन खड़गे के भाषण का विरोध

ಕೋಲಾರ: ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಉತ್ತರಾಖಂಡದ ರಾಮಲೀಲಾ ಮೈದಾನವನ್ನು ಶುದ್ಧೀಕರಿಸಿರುವ ಘಟನೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ನಗರದ ಮೆಕ್ಕೆ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 19 Aug 2026 00:54
ಪ್ರಜಾವಾಣಿ पर मूल खबर पढ़ें ↗