BAD
INDIA
KARNATAKA
प्रो.

ಧಾರವಾಡ: ರಾಜ್ಯ ಸರ್ಕಾರವು ಮೇ ತಿಂಗಳಿನಲ್ಲಿ ಹೊರಡಿಸಿರುವ ಕನಿಷ್ಠ ವೇತನ ಅಧಿಸೂಚನೆಯನ್ನು ಹಿಂಪಡೆಯದೆ ತಕ್ಷಣ ಜಾರಿಗೊಳಿಸಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಘಟಕದವರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗