Flag of Indiaसत्यमेव जयते
BAD INDIA KARNATAKA

Shortage of rain in Chikkaballapur, crop failure; Report to be submitted

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ವಿಫಲವಾಗಿವೆ. ಬೆಳೆ ವಿಮೆ ಮಾಡಿಸಿರುವ ರೈತರ ಜಮೀನುಗಳಿಗೆ ತೆರಳಿ ಪರಿಶೀಲಿಸಿ 5ರೊಳಗೆ ವರದಿ ಸಲ್ಲಿಸಬೇಕು ಎಂದು ವಿಮಾ ಕಂಪನಿ ಪ್ರತಿನಿಧಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಪ್ರಭು ತಾಕೀತು ಮಾಡಿದರು.

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗