Flag of Indiaसत्यमेव जयते
GOOD INDIA KARNATAKA

Shravan Puran Pravachan programme begins at Alnavar

ಅಳ್ನಾವರ: ‘ಶ್ರಾವಣ ಮಾಸದಲ್ಲಿ ಶಿವನ ಆರಾಧನೆಯ ಜೊತೆಗೆ ಶರಣರ ಪುರಾಣ ಪ್ರವಚನ ಆಲಿಸುವುದರಿಂದ ಬದುಕಿನಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಾಧ್ಯ’ ಎಂದು ವೀರಶೈವ ಸಮಾಜದ ಅಧ್ಯಕ್ಷ ಎಸ್.ಬಿ. ಪಾಟೀಲ ಹೇಳಿದರು.

ಪ್ರಜಾವಾಣಿ Wed, 19 Aug 2026 01:09
Read the original at ಪ್ರಜಾವಾಣಿ ↗